September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂತನವಾಗಿ ಸ್ಥಾಪನೆಗೊಂಡ ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಫದ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಫೆ.9ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘಟನೆಯ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.
ನೂತನ ಮಹಿಳಾ ಘಟಕದ ಘಟಕದ ಅಧ್ಯಕ್ಷರಾಗಿ ಅಶ್ವಿನಿ ಎ.ಹೆಬ್ಬಾರ್, ಉಪಾಧ್ಯಕ್ಷರಾಗಿ ಪ್ರಜ್ಞಾ ಹೆಬ್ಬಾರ್, ಕಾರ್ಯದರ್ಶಿಯಾಗಿ ಡಾ.ದೀಪಾಲಿ ಎಸ್.ಡೋಂಗ್ರೆ, ಜತೆ ಕಾರ್ಯದರ್ಶಿಯಾಗಿ ಉಷಾಕಿರಣ ಆಠವಳೆ, ಕೋಶಾಧಿಕಾರಿಯಾಗಿ ಡಾ. ಸುಷ್ಮಾ ಡೋಂಗ್ರೆ ಆಯ್ಕೆಯಾದರು.


ಮುಂಡಾಜೆ ವಲಯದ ಸದಸ್ಯರಾಗಿ ಉಷಾ ಫಡಕೆ, ಪೂರ್ಣಾ ಗೋಖಲೆ, ವಿದ್ಯಾ ಚಿಪಳೂಣಕರ್, ಉಜಿರೆ-ಬೆಳ್ತಂಗಡಿ ವಲಯದ ಸದಸ್ಯರಾಗಿ ಗೀತಾ ಬೆಂಡೆ,ಅಂಜಲಿ ಫಡಕೆ,ರಶ್ಮಿ ಪಟವರ್ಧನ್,ಶಿಶಿಲ- ಹೊಸಮಠ ವಲಯದ ಸದಸ್ಯರಾಗಿ ಪಂಚಮಿ ಗೋಗಟೆ,ವಿದ್ಯಾ ಗೋಗಟೆ, ಆಶಾ ಹೆಬ್ಬಾರ್,ಪುಷ್ಪಾ ಹೆಬ್ಬಾರ್, ಸೂಳಬೆಟ್ಟು- ಫಂಡಿಜೆ ವಲಯದಿಂದ ಚೈತ್ರಾ ನಾತು,ದಿವ್ಯಾ ಅಭ್ಯಂಕರ್ ಆಯ್ಕೆಯಾದರು.


ಸದಸ್ಯರಾಗಿ ಸುಷ್ಮಾ ಭಿಡೆ, ಲತಾ ಭಟ್ ಅರೆಕಲ್ಲು ಹಾಗೂ ಪ್ರಜ್ಞಾ ಮೆಹಂದಳೆ ಆಯ್ಕೆಯಾದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಆ.15-16: ಎಕ್ಸೆಲ್ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಶೈಕ್ಷಣಿಕ ಸಾಧಕರಿಗೆ ಸನ್ಮಾನ- ರಕ್ಷಕ ನಮನ–2026’

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಮಡಂತ್ಯಾರು ಮೆಸ್ಕಾಂ ಇಲಾಖೆಯ ವತಿಯಿಂದ ಗೃಹ ಜ್ಯೋತಿ ಮರು ಪರಿಶೀಲನೆ‌

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya
error: Content is protected !!