23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

ಬೆಳ್ತಂಗಡಿ: ಅಸ್ಸಾಂನ ಧೇಮಾಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 6ನೇ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ಇದರ ಉದ್ಘಾಟನೆಯನ್ನು ಧ್ವಜಾರೋಹಣದ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರು ಮತ್ತು ರಾಷ್ಟ್ರೀಯ ಯೋಗಾಸನ ಕ್ರೀಡಾ ಫೆಡರೇಶನ್‌ನ ಅಧ್ಯಕ್ಷ ಡಾ. ಐ. ಶಶಿಕಾಂತ್ ಜೈನ್ ಇವರು ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು.

14 ರಾಜ್ಯದ 500 ಯೋಗ ಪಟುಗಳು ಹಾಗೂ ತೀರ್ಪುಗಾರರು ಭಾಗವಹಿಸಿದ್ದರು.

Related posts

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya
error: Content is protected !!