September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಪಡಂಗಡಿ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.9ರಂದು ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರಾಜೇಂದ್ರ ಪ್ರಸಾದ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಸಂತಿ, ಸದಸ್ಯರಾದ ಸಂತೋಷ್ ಕುಮಾರ್ ಜೈನ್, ರಿಚಾರ್ಜ್ ಗೋವಿಯಸ್, ಅಶೋಕ್ ಸಫಲ್ಯ, ಮೀನಾಕ್ಷಿ, ಯೋಗೀಶ್ ಕುಮಾರ್ ಡಿಪಿ, ಕೃಷ್ಣಪ್ಪ, ಹರೀಶ್ ಕುಮಾರ್, ವಸಂತಿ, ವಿನೋದ, ಶಕುಂತಲಾ, ಗಾಯತ್ರಿ, ವನಜಾಕ್ಷಿ, ಕವಿತಾ, ಸುಮತಿ ಪಿ, ಶುಭ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಸ್ವಾಗತಿಸಿದರು. ಅನುಪಾಲನಾ ವರದಿ ಕಾರ್ಯದರ್ಶಿ ಗಣೇಶ ಮಂಡಿಸಿದರು. ಪಂಚಾಯತ್ ಸಿಬ್ಬಂದಿಗಳಾದ ಸುನಿಲ್, ದಿವ್ಯಾ ವಾರ್ಡ್ ಸಭೆಯ ಬೇಡಿಕೆಗಳನ್ನು ವಾಚಿಸಿದರು.

Related posts

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಪೆರಿಂಜೆ: ಗೀತಾ ನಿಧನ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya
error: Content is protected !!