23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya
error: Content is protected !!