25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇ ಶ್ವರ ಸ್ವಾಮಿ ದೇವಸ್ಥಾನದ ಈಶ್ವರ ಗರ್ಭ ಗುಡಿ ಹಾಗೂ ತೀರ್ಥ ಮಂಟಪದ ನವೀಕರಣದ ಪ್ರಯುಕ್ತ ಹಳೆ ಗರ್ಭ ಗುಡಿಯ ನೆಲಸಮ ಮಾಡುವ ಕಾಯಕ ಪಂಚಾಂಗ ನಿರ್ಮಾಣ ಅಂಗಣವನ್ನು ಅಗೆದು ಕಾಂಕ್ರೀಟ್ ಹಾಕುವುದು ಹಾಗೂ ಹತ್ತು ಹಲವು ಕೆಲಸಗಳನ್ನು ಗ್ರಾಮದ ಸುಮಾರು 200 ಹಿಂದೂ ಭಾಂದವರು ಒಟ್ಟು ಸೇರಿ ಶ್ರಮದಾನ ಮಾಡಿದರು.

ಈ ವೇಳೆ ಶ್ರಮದಾನದಿಂದ ದೇವಾಲಯಕ್ಕೆ ಅಂದಾಜು ಸುಮಾರು 4 ಲಕ್ಷಗಳಷ್ಟು ಉಳಿತಾಯವಾಗಿರುತ್ತದೆ ಎಂದು ಅನುವಂಶಿಯ ಆಡಳಿತ ಮೊಕ್ತೇಸರರು ತಿಳಿಸಿದ್ದು ಈ ರೀತಿಯ ಸಹಕಾರ ಊರಿನ ಭಕ್ತಾದಿಗಳಿಂದ ದೊರಕಿದರೆ ದೇವಾಲಯಗಳ ಅಭಿವೃದ್ಧಿಗೆ ಮುನ್ನುಗಲು ಆಡಳಿತದವರಿಗೆ ಧೈರ್ಯ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಸೇರಿದ ಎಲ್ಲಾ ಕರಸೇವಕರನ್ನು ಅಭಿನಂದಿಸಿ ಮುಂದಿನ ದಿನಗಳಲ್ಲಿ ಸ್ವಚ್ಛತೆ ಚಪ್ಪರ ಹಾಕುವುದು ಇತ್ಯಾದಿ ಬ್ರಹ್ಮ ಕಲಶದ ಪೂರ್ವ ಭಾವಿ ಕೆಲಸಗಳು ನಡೆಯಲಿದೆ . ಮಾ.29ರಿಂದ ಎ.6 ರವರೆಗೆ ನಡೆಯುವ ಶ್ರೀ ದೇವರ ಬ್ರಹ್ಮಕಲಶ ಇತ್ಯಾದಿಗಳಿಗೆ ಎಲ್ಲರ ಸಹಕಾರವನ್ನು ಕೋರಿದರು.

Related posts

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!