September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂತನವಾಗಿ ಸ್ಥಾಪನೆಗೊಂಡ ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಫದ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಫೆ.9ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘಟನೆಯ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.
ನೂತನ ಮಹಿಳಾ ಘಟಕದ ಘಟಕದ ಅಧ್ಯಕ್ಷರಾಗಿ ಅಶ್ವಿನಿ ಎ.ಹೆಬ್ಬಾರ್, ಉಪಾಧ್ಯಕ್ಷರಾಗಿ ಪ್ರಜ್ಞಾ ಹೆಬ್ಬಾರ್, ಕಾರ್ಯದರ್ಶಿಯಾಗಿ ಡಾ.ದೀಪಾಲಿ ಎಸ್.ಡೋಂಗ್ರೆ, ಜತೆ ಕಾರ್ಯದರ್ಶಿಯಾಗಿ ಉಷಾಕಿರಣ ಆಠವಳೆ, ಕೋಶಾಧಿಕಾರಿಯಾಗಿ ಡಾ. ಸುಷ್ಮಾ ಡೋಂಗ್ರೆ ಆಯ್ಕೆಯಾದರು.


ಮುಂಡಾಜೆ ವಲಯದ ಸದಸ್ಯರಾಗಿ ಉಷಾ ಫಡಕೆ, ಪೂರ್ಣಾ ಗೋಖಲೆ, ವಿದ್ಯಾ ಚಿಪಳೂಣಕರ್, ಉಜಿರೆ-ಬೆಳ್ತಂಗಡಿ ವಲಯದ ಸದಸ್ಯರಾಗಿ ಗೀತಾ ಬೆಂಡೆ,ಅಂಜಲಿ ಫಡಕೆ,ರಶ್ಮಿ ಪಟವರ್ಧನ್,ಶಿಶಿಲ- ಹೊಸಮಠ ವಲಯದ ಸದಸ್ಯರಾಗಿ ಪಂಚಮಿ ಗೋಗಟೆ,ವಿದ್ಯಾ ಗೋಗಟೆ, ಆಶಾ ಹೆಬ್ಬಾರ್,ಪುಷ್ಪಾ ಹೆಬ್ಬಾರ್, ಸೂಳಬೆಟ್ಟು- ಫಂಡಿಜೆ ವಲಯದಿಂದ ಚೈತ್ರಾ ನಾತು,ದಿವ್ಯಾ ಅಭ್ಯಂಕರ್ ಆಯ್ಕೆಯಾದರು.


ಸದಸ್ಯರಾಗಿ ಸುಷ್ಮಾ ಭಿಡೆ, ಲತಾ ಭಟ್ ಅರೆಕಲ್ಲು ಹಾಗೂ ಪ್ರಜ್ಞಾ ಮೆಹಂದಳೆ ಆಯ್ಕೆಯಾದರು.

Related posts

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya
error: Content is protected !!