22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

ವೇಣೂರು; ಇಲ್ಲಿನ ಸುದೆರ್ದು ನಿಲಯದ ಶ್ರೀಮತಿ ಗೀತಾ (41ವ) ಅವರು ಅಸೌಖ್ಯದಿಂದ ಫೆ.8ರಂದು ರಾತ್ರಿ ನಿಧನರಾದರು.

ಮೃತರು ಗಂಡ ರಮೇಶ್ ಕುಲಾಲ್ ಸೇರಿದಂತೆ ಓರ್ವ ಪುತ್ರ ಹಾಗೂ ಓವ೯ ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ಶ್ರೀಮತಿ ಗೀತಾ ಅವರು ಬರ್ನ ಮನೆತನದ ಜಿನ್ನಪ್ಪ ಮೂಲ್ಯ ಮತ್ತು ವನಜ ದಂಪತಿಗಳ ನಾಲ್ಕನೇ ಪುತ್ರಿಯಾಗಿದ್ದರು.

Related posts

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಣೆ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya
error: Content is protected !!