30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

ಉಜಿರೆ : ಉಜಿರೆ ಮುಖ್ಯ ರಸ್ತೆಯ ಶಿವ ಕೃಪಾ ಕಟ್ಟಡ, ಅಪೋಲೋ ಫಾರ್ಮಸಿ ಬಳಿ ನೂತನ ದಂತ ಚಿಕಿತ್ಸಾಲಯ ಫೆ. 9 ರಂದು ಶುಭಾರಂಭಗೊಂಡಿತು.

ನೂತನ ದಂತ ಚಿಕಿತ್ಸಾಲಯವನ್ನು ಅಸ್ಸಯ್ಯಿದ್ ಕೆ.ಪಿ.ಎಸ್ ಝೖನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ರವರು ದುಆ ನೆರೆವೇರಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ಸಿಪಿಎಮ್ ಪಕ್ಷದ ಮುಖಂಡರು ಬಿ. ಎಂ ಭಟ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬೆಳ್ತಂಗಡಿ ಖಿಲರ್ ಜುಮಾ ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್, ಖ್ಯಾತ ಯುಟ್ಯೂಬರ್ ಶ್ಯಾಮ್, ಉದ್ಯಮಿಗಳಾದ ಹನೀಫ್ ಉಜಿರೆ, ಮೊಹಮ್ಮದ್ ಅಲಿ, ಕರಾಟೆ ತರಬೇತುಗಾರ ರಹ್ಮಾನ್ ಹಾಗೂ ಇತರರು ಉಪಸ್ಥಿತರಿದ್ದರು.

ಮಾಲಕರಾದ ಡಾ. ಸಿನಾನ್ ಹಾಗೂ ಅವರ ತಂದೆಯವರಾದ ಪಿಹೆಚ್ ಹಸೈನಾರ್ ಹಾಜಿ ಕಕ್ಕಿಂಜೆ ರವರು ಸ್ವಾಗತಿಸಿ, ವಂದಿಸಿದರು.

Related posts

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya
error: Content is protected !!