ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

ಉಜಿರೆ : ಉಜಿರೆ ಮುಖ್ಯ ರಸ್ತೆಯ ಶಿವ ಕೃಪಾ ಕಟ್ಟಡ, ಅಪೋಲೋ ಫಾರ್ಮಸಿ ಬಳಿ ನೂತನ ದಂತ ಚಿಕಿತ್ಸಾಲಯ ಫೆ. 9 ರಂದು ಶುಭಾರಂಭಗೊಂಡಿತು.

ನೂತನ ದಂತ ಚಿಕಿತ್ಸಾಲಯವನ್ನು ಅಸ್ಸಯ್ಯಿದ್ ಕೆ.ಪಿ.ಎಸ್ ಝೖನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ರವರು ದುಆ ನೆರೆವೇರಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ಸಿಪಿಎಮ್ ಪಕ್ಷದ ಮುಖಂಡರು ಬಿ. ಎಂ ಭಟ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬೆಳ್ತಂಗಡಿ ಖಿಲರ್ ಜುಮಾ ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್, ಖ್ಯಾತ ಯುಟ್ಯೂಬರ್ ಶ್ಯಾಮ್, ಉದ್ಯಮಿಗಳಾದ ಹನೀಫ್ ಉಜಿರೆ, ಮೊಹಮ್ಮದ್ ಅಲಿ, ಕರಾಟೆ ತರಬೇತುಗಾರ ರಹ್ಮಾನ್ ಹಾಗೂ ಇತರರು ಉಪಸ್ಥಿತರಿದ್ದರು.

ಮಾಲಕರಾದ ಡಾ. ಸಿನಾನ್ ಹಾಗೂ ಅವರ ತಂದೆಯವರಾದ ಪಿಹೆಚ್ ಹಸೈನಾರ್ ಹಾಜಿ ಕಕ್ಕಿಂಜೆ ರವರು ಸ್ವಾಗತಿಸಿ, ವಂದಿಸಿದರು.

Related posts

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!