23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ನೂತನ ಕೊಡಿಮರ ಸ್ಥಾಪನೆಯು ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅತುಲ್ ಕುಮಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುದರ್ಶನ ಕೊಲ್ಲಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ನಿರ್ದೇಶಕರಾದ ಜಗದೀಶ ಶೆಟ್ಟಿ ಮೈರಾ, ಜಯವಿಕ್ರಮ ಕಲ್ಲಾಪು, ಪ್ರಮುಖರಾದ ದಿಲೀಪ್ ಶೆಟ್ಟಿ, ರಘುರಾಮ ಶೆಟ್ಟಿ, ದಯಾನಂದ ಕರಾಯ, ದುರ್ಗೇಶ್ ಕೆದಿಲಾಯ, ಸುರೇಶ, ಸುಜೀರ್ ಗಣಪತಿ ನಾಯಕ್, ಉಮೇಶ ಬನಾರಿ, ಬೊಮ್ಮಯ್ಯ ಬಂಗೇರ, ಡಾ.ಅಣ್ಣಿ ಗೌಡ, ನಾರಾಯಣ ಶೆಟ್ಟಿ, ನಂದಿನಿ, ಸೂರ, ಸರ‍್ಯನಾರಾಯಣ ವೈಲಾಯ, ಸಿವಿಲ್ ಇಂಜಿನಿಯರ್ ಸಾಮ್ರಾಟ್, ಪ್ರಿಯ, ಗೀತಾ ಕುದ್ದಣ್ಣಾಯ, ನೋಣಯ್ಯ ಪೂಜಾರಿ, ವಿಶ್ವನಾಥ ಶೆಟ್ಟಿ, ರಾಜಶೇಖರ ರೈ, ನೋಣಯ್ಯ ಗೌಡ, ರಾಮಕೃಷ್ಣ ಶೆಟ್ಟಿ, ಗೋಪಾಲಕೃಷ್ಣ ಪೈ, ಜಯರಾಮ ಸಾಲಿಯಾನ್, ತೀರ್ಥರಾಮ, ವೆಂಕಪ್ಪ ನಾಯ್ಕ, ಉಮ್ಮಣ್ಣ ಗೌಡ, ಆನಂದ ಪೂಜಾರಿ, ಧರ್ಣಪ್ಪ, ಜಗದೀಶ ಗೌಡ, ಭಾಸ್ಕರ ನಾಯ್ಕ, ಗಣೇಶ ಶಿವಗಿರಿ, ಲೀಲಾವತಿ, ಮುತ್ತಪ್ಪ ಪೂಜಾರಿ, ಉಮೇಶ ಗೌಡ, ಕೇಶವ ಕುಂದಾರ್, ಗುಣಾಕರ ಅಗ್ನಾಡಿ, ವಿಠಲ ಭಟ್, ಕೊರಗಪ್ಪ ಪೂಜಾರಿ, ಯುವರಾಜ ಅನಾರ್ ಉಪಸ್ಥಿತರಿದ್ದು ಅರ್ಚಕರಾದ ಶಶಿಕಾಂತ್ ರಾವ್ ಸಹಕರಿಸಿದರು.

Related posts

ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ರಕ್ಷಿತ್ ಶಿವರಾಮ್ ರವರನ್ನು ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya
error: Content is protected !!