25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷವಾದ ಘಟನೆ ಫೆ.9ರಂದು ನಡೆದಿದೆ.

ಗಿಂಡಾಡಿಯ ಮೋಂಟ ಮುಗೇರ ಎಂಬವರ ಮನೆಯ ಬಳಿ ರಾತ್ರಿ 10.00 ಗಂಟೆ ಸುಮಾರಿಗೆ ಚಿರತೆಯೊಂದು ನಾಯಿಯನ್ನು ಅಟ್ಟಿಸಿಕೊಂಡು ಹೋಗುವುದನ್ನು ಗಮನಿಸಿದ್ದು ನಾಯಿಯು ಚಿರತೆಯ ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದೆ.

Related posts

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya
error: Content is protected !!