30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬಳಿಕ ಉಜಿರೆ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಾರಾವಿ ದೇವಸ್ಥಾನದ ಮೊಕ್ತೇಸರರಾದ ಜಗದೀಶ್ ಹೆಗ್ಡೆಯವರಿಗೆ ನೀಡಿ ಎಲ್ಲರನ್ನು ಆಮಂತ್ರಿಸಿದರು. ಈ ಸಂದರ್ಭದಲ್ಲಿ ಪ್ರತಾಪಸಿಂಹ ನಾಯಕ್ ಅವರನ್ನು ದೇವಸ್ಥಾನದ ವತಿಯಿಂದ ಶಾಲು ಹಾಕಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಾರಾವಿ ಗ್ರಾ‌.ಪಂ ಸದಸ್ಯ ಉದಯ ಹೆಗ್ಡೆ ನಾರಾವಿ, ಬ್ರಹ್ಮಕಲಶೋತ್ಸವ ಕಲಶ ಸಮಿತಿ ಸಂಚಾಲಕ ಪ್ರಮೋದ್ ಕುಲಾಲ್ ಹೊಸ್ಮಾರು, ಪ್ರಮುಖರಾದ ರತ್ನಾಕರ ಶೆಟ್ಟಿ, ರಾಮಚ್ಚಂದ್ರ ಭಟ್, ಸತೀಶ್ ಆಚಾರ್ಯ ನಾರಾವಿ, ಮುರಳೀಧರ ಭಟ್, ಪ್ರಸಾದ್ ಕೋಟ್ಯಾನ್, ಕುಸುಮನಾಭ, ರವಿ ಹೆಗ್ಡೆ ಬಿರ್ಮೊಟ್ಟು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!