July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬಳಿಕ ಉಜಿರೆ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಾರಾವಿ ದೇವಸ್ಥಾನದ ಮೊಕ್ತೇಸರರಾದ ಜಗದೀಶ್ ಹೆಗ್ಡೆಯವರಿಗೆ ನೀಡಿ ಎಲ್ಲರನ್ನು ಆಮಂತ್ರಿಸಿದರು. ಈ ಸಂದರ್ಭದಲ್ಲಿ ಪ್ರತಾಪಸಿಂಹ ನಾಯಕ್ ಅವರನ್ನು ದೇವಸ್ಥಾನದ ವತಿಯಿಂದ ಶಾಲು ಹಾಕಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಾರಾವಿ ಗ್ರಾ‌.ಪಂ ಸದಸ್ಯ ಉದಯ ಹೆಗ್ಡೆ ನಾರಾವಿ, ಬ್ರಹ್ಮಕಲಶೋತ್ಸವ ಕಲಶ ಸಮಿತಿ ಸಂಚಾಲಕ ಪ್ರಮೋದ್ ಕುಲಾಲ್ ಹೊಸ್ಮಾರು, ಪ್ರಮುಖರಾದ ರತ್ನಾಕರ ಶೆಟ್ಟಿ, ರಾಮಚ್ಚಂದ್ರ ಭಟ್, ಸತೀಶ್ ಆಚಾರ್ಯ ನಾರಾವಿ, ಮುರಳೀಧರ ಭಟ್, ಪ್ರಸಾದ್ ಕೋಟ್ಯಾನ್, ಕುಸುಮನಾಭ, ರವಿ ಹೆಗ್ಡೆ ಬಿರ್ಮೊಟ್ಟು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya
error: Content is protected !!