July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ನಮ್ಮ ಮನೆ ಹವ್ಯಕ ಭವನದಲ್ಲಿ ಮಾ.04 ರಂದು ಜರುಗಲಿರುವ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಮಹಾಸ್ವಾಮಿಗಳವರು ಬಿಡುಗಡೆಗೊಳಿಸಿ ಆಶೀರ್ವಾದ ಮಂತ್ರಾಕ್ಷತೆ ನೀಡಿದರು.

ಈ ಸಂದರ್ಭದಲ್ಲಿ ಮಹಾಮಂಡಲ ಮಾತೃ ಪ್ರಧಾನೆಯರಾದ ಶ್ರೀಮತಿ ದೇವಿಕಾ ಶಾಸ್ತ್ರಿ ,ಮಹಾಮಂಡಲ ಸೇವಾ ಪ್ರಧಾನರಾದ ಶ್ರೀ ಕೃಷ್ಣಮೂರ್ತಿ ಮಾಡಾವು, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಅರವಿಂದ, ದರ್ಬೆ ಪ್ರಧಾನ ಕಾರ್ಯದರ್ಶಿ ಮಹೇಶ ಭಟ್ ಕುದುಪುಲ, ನಮ್ಮಮನೆ ಕ್ರಿಯಾ ಸಮಿತಿ ಅಧ್ಯಕ್ಷ ಪರಮೇಶ್ವರ ಭಟ್ ವೇಣೂರು, ಉಪಾಧ್ಯಕ್ಷ ಕೇಶವ ಭಟ್ ಅತ್ತಾಜೆ , ಕಾರ್ಯದರ್ಶಿ ವೆಂಕಪ್ಪಯ್ಯ ಕುಕ್ಕುಜೆ, ಸದಸ್ಯರಾದ ಗೋವಿಂದ ಭಟ್ ಮದ್ದಡ್ಕ, ಉಜಿರೆ ವಲಯ ಅಧ್ಯಕ್ಷ ವಿದ್ಯಾಕುಮಾರ ಕಾಂಚೋಡು, ರೋಹಿಣಿ ಸುಬ್ಬರತ್ನಂ, ಕೈಲಾರು ರಾಜಗೋಪಾಲ್ ಭಟ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

Related posts

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ

Suddi Udaya
error: Content is protected !!