July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

ಬೆಳ್ತಂಗಡಿ : ಸುದೇಮುಗೇರು ನಿವಾಸಿ ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ, ಮಾಜಿ ಅಧ್ಯಕ್ಷ ಸ್ಟ್ಯಾನಿ ಲೋಬೊ, ಉಪಾಧ್ಯಕ್ಷ ಲಿಯೊ ರೋಡ್ರಿಗಸ್, ವಲಯ ಅಧ್ಯಕ್ಷ ಸುನಿಲ್ ಮೋನಿಸ್, ಬೆಳ್ತಂಗಡಿ ಘಟಕದ ಅಧ್ಯಕ್ಷ ಗಿಲ್ಬರ್ಟ್ ಪಿಂಟೋ, ಬೆಳ್ತಂಗಡಿ ಚರ್ಚ್ ಉಪಾಧ್ಯಕ್ಷರಾದ ವಾಲ್ಟಾರ್ ಮೋನಿಶ್ ಮತ್ತು ಇತರರು ಭೇಟಿ ನೀಡಿದರು.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!