25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

ಉಜಿರೆ : ಉಜಿರೆ ಮುಖ್ಯ ರಸ್ತೆಯ ಶಿವ ಕೃಪಾ ಕಟ್ಟಡ, ಅಪೋಲೋ ಫಾರ್ಮಸಿ ಬಳಿ ನೂತನ ದಂತ ಚಿಕಿತ್ಸಾಲಯ ಫೆ. 9 ರಂದು ಶುಭಾರಂಭಗೊಂಡಿತು.

ನೂತನ ದಂತ ಚಿಕಿತ್ಸಾಲಯವನ್ನು ಅಸ್ಸಯ್ಯಿದ್ ಕೆ.ಪಿ.ಎಸ್ ಝೖನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ರವರು ದುಆ ನೆರೆವೇರಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ಸಿಪಿಎಮ್ ಪಕ್ಷದ ಮುಖಂಡರು ಬಿ. ಎಂ ಭಟ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬೆಳ್ತಂಗಡಿ ಖಿಲರ್ ಜುಮಾ ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್, ಖ್ಯಾತ ಯುಟ್ಯೂಬರ್ ಶ್ಯಾಮ್, ಉದ್ಯಮಿಗಳಾದ ಹನೀಫ್ ಉಜಿರೆ, ಮೊಹಮ್ಮದ್ ಅಲಿ, ಕರಾಟೆ ತರಬೇತುಗಾರ ರಹ್ಮಾನ್ ಹಾಗೂ ಇತರರು ಉಪಸ್ಥಿತರಿದ್ದರು.

ಮಾಲಕರಾದ ಡಾ. ಸಿನಾನ್ ಹಾಗೂ ಅವರ ತಂದೆಯವರಾದ ಪಿಹೆಚ್ ಹಸೈನಾರ್ ಹಾಜಿ ಕಕ್ಕಿಂಜೆ ರವರು ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya
error: Content is protected !!