September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಕೊಯ್ಯೂರು : ಇಲ್ಲಿಯ ಹರ್ಪಳ ಎಂಬಲ್ಲಿ ರೂ.25 ಲಕ್ಷ ಹಾಗೂ ಅಡ್ಯಾಲು ಎಂಬಲ್ಲಿ ರೂ.20.00 ಲಕ್ಷ ವೆಚ್ಚದ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಫೆ.10 ರಂದು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಮುಖಂಡರು, ಇಂಜಿನಿಯರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya
error: Content is protected !!