September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷವಾದ ಘಟನೆ ಫೆ.9ರಂದು ನಡೆದಿದೆ.

ಗಿಂಡಾಡಿಯ ಮೋಂಟ ಮುಗೇರ ಎಂಬವರ ಮನೆಯ ಬಳಿ ರಾತ್ರಿ 10.00 ಗಂಟೆ ಸುಮಾರಿಗೆ ಚಿರತೆಯೊಂದು ನಾಯಿಯನ್ನು ಅಟ್ಟಿಸಿಕೊಂಡು ಹೋಗುವುದನ್ನು ಗಮನಿಸಿದ್ದು ನಾಯಿಯು ಚಿರತೆಯ ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದೆ.

Related posts

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

Suddi Udaya
error: Content is protected !!