37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬಳಿಕ ಉಜಿರೆ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಾರಾವಿ ದೇವಸ್ಥಾನದ ಮೊಕ್ತೇಸರರಾದ ಜಗದೀಶ್ ಹೆಗ್ಡೆಯವರಿಗೆ ನೀಡಿ ಎಲ್ಲರನ್ನು ಆಮಂತ್ರಿಸಿದರು. ಈ ಸಂದರ್ಭದಲ್ಲಿ ಪ್ರತಾಪಸಿಂಹ ನಾಯಕ್ ಅವರನ್ನು ದೇವಸ್ಥಾನದ ವತಿಯಿಂದ ಶಾಲು ಹಾಕಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಾರಾವಿ ಗ್ರಾ‌.ಪಂ ಸದಸ್ಯ ಉದಯ ಹೆಗ್ಡೆ ನಾರಾವಿ, ಬ್ರಹ್ಮಕಲಶೋತ್ಸವ ಕಲಶ ಸಮಿತಿ ಸಂಚಾಲಕ ಪ್ರಮೋದ್ ಕುಲಾಲ್ ಹೊಸ್ಮಾರು, ಪ್ರಮುಖರಾದ ರತ್ನಾಕರ ಶೆಟ್ಟಿ, ರಾಮಚ್ಚಂದ್ರ ಭಟ್, ಸತೀಶ್ ಆಚಾರ್ಯ ನಾರಾವಿ, ಮುರಳೀಧರ ಭಟ್, ಪ್ರಸಾದ್ ಕೋಟ್ಯಾನ್, ಕುಸುಮನಾಭ, ರವಿ ಹೆಗ್ಡೆ ಬಿರ್ಮೊಟ್ಟು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!