27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ಪರಿಸರದ ಬಡ ಕುಟುಂಬವೊಂದು ರೇಷನ್ ಕಾರ್ಡ್ ಇಲ್ಲದೇ ಸಮಸ್ಯೆಗೆ ಸಿಲುಕ್ಕಿಕೊಂಡಿರುವ ಬಗ್ಗೆ ಸುದ್ದಿಯಾಗಿತ್ತು ಇದೀಗ ಆ ಕುಟುಂಬಕ್ಕೆ ಪಡಿತರ ಚೀಟಿ ಆಹಾರ ಇಲಾಖೆಯಿಂದ ಸೃಜೀಸಲಾಗಿದೆ.

ಕೋಲೋಡಿಯ ನೀಲಮ್ಮ ಕುಟುಂಬ ಸಮರ್ಪಕ ದಾಖಲೆಗಳಲು ಇಲ್ಲದೇ ಸಣ್ಣ ಕುಟೀರದಲ್ಲಿ ವಾಸವಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿತ್ತು. ಸಮಸ್ಯೆಯನ್ನು ಆಲಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಸ್ತುತವಾಗಿ ಯಾವುದೇ ಹೊಸ ಪಡಿತರ ಚೀಟಿ ಪಡೆಯಲು ಅವಕಾಶವಿಲ್ಲದ ಕಾರಣ ವೈದ್ಯಕೀಯ ನೆಲೆಯಲ್ಲಿ ಅವರಿಗೆ ರೇಷನ್ ಕಾರ್ಡ್ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ವಿಶೇಷ ವರದಿಯನ್ನು ಮಂಗಳೂರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸಲ್ಲಿಸಿದ್ದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya
error: Content is protected !!