22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ಪರಿಸರದ ಬಡ ಕುಟುಂಬವೊಂದು ರೇಷನ್ ಕಾರ್ಡ್ ಇಲ್ಲದೇ ಸಮಸ್ಯೆಗೆ ಸಿಲುಕ್ಕಿಕೊಂಡಿರುವ ಬಗ್ಗೆ ಸುದ್ದಿಯಾಗಿತ್ತು ಇದೀಗ ಆ ಕುಟುಂಬಕ್ಕೆ ಪಡಿತರ ಚೀಟಿ ಆಹಾರ ಇಲಾಖೆಯಿಂದ ಸೃಜೀಸಲಾಗಿದೆ.

ಕೋಲೋಡಿಯ ನೀಲಮ್ಮ ಕುಟುಂಬ ಸಮರ್ಪಕ ದಾಖಲೆಗಳಲು ಇಲ್ಲದೇ ಸಣ್ಣ ಕುಟೀರದಲ್ಲಿ ವಾಸವಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿತ್ತು. ಸಮಸ್ಯೆಯನ್ನು ಆಲಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಸ್ತುತವಾಗಿ ಯಾವುದೇ ಹೊಸ ಪಡಿತರ ಚೀಟಿ ಪಡೆಯಲು ಅವಕಾಶವಿಲ್ಲದ ಕಾರಣ ವೈದ್ಯಕೀಯ ನೆಲೆಯಲ್ಲಿ ಅವರಿಗೆ ರೇಷನ್ ಕಾರ್ಡ್ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ವಿಶೇಷ ವರದಿಯನ್ನು ಮಂಗಳೂರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸಲ್ಲಿಸಿದ್ದರು.

Related posts

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!