September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ಪರಿಸರದ ಬಡ ಕುಟುಂಬವೊಂದು ರೇಷನ್ ಕಾರ್ಡ್ ಇಲ್ಲದೇ ಸಮಸ್ಯೆಗೆ ಸಿಲುಕ್ಕಿಕೊಂಡಿರುವ ಬಗ್ಗೆ ಸುದ್ದಿಯಾಗಿತ್ತು ಇದೀಗ ಆ ಕುಟುಂಬಕ್ಕೆ ಪಡಿತರ ಚೀಟಿ ಆಹಾರ ಇಲಾಖೆಯಿಂದ ಸೃಜೀಸಲಾಗಿದೆ.

ಕೋಲೋಡಿಯ ನೀಲಮ್ಮ ಕುಟುಂಬ ಸಮರ್ಪಕ ದಾಖಲೆಗಳಲು ಇಲ್ಲದೇ ಸಣ್ಣ ಕುಟೀರದಲ್ಲಿ ವಾಸವಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿತ್ತು. ಸಮಸ್ಯೆಯನ್ನು ಆಲಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಸ್ತುತವಾಗಿ ಯಾವುದೇ ಹೊಸ ಪಡಿತರ ಚೀಟಿ ಪಡೆಯಲು ಅವಕಾಶವಿಲ್ಲದ ಕಾರಣ ವೈದ್ಯಕೀಯ ನೆಲೆಯಲ್ಲಿ ಅವರಿಗೆ ರೇಷನ್ ಕಾರ್ಡ್ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ವಿಶೇಷ ವರದಿಯನ್ನು ಮಂಗಳೂರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸಲ್ಲಿಸಿದ್ದರು.

Related posts

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!