27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ನಮ್ಮ ಮನೆ ಹವ್ಯಕ ಭವನದಲ್ಲಿ ಮಾ.04 ರಂದು ಜರುಗಲಿರುವ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಮಹಾಸ್ವಾಮಿಗಳವರು ಬಿಡುಗಡೆಗೊಳಿಸಿ ಆಶೀರ್ವಾದ ಮಂತ್ರಾಕ್ಷತೆ ನೀಡಿದರು.

ಈ ಸಂದರ್ಭದಲ್ಲಿ ಮಹಾಮಂಡಲ ಮಾತೃ ಪ್ರಧಾನೆಯರಾದ ಶ್ರೀಮತಿ ದೇವಿಕಾ ಶಾಸ್ತ್ರಿ ,ಮಹಾಮಂಡಲ ಸೇವಾ ಪ್ರಧಾನರಾದ ಶ್ರೀ ಕೃಷ್ಣಮೂರ್ತಿ ಮಾಡಾವು, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಅರವಿಂದ, ದರ್ಬೆ ಪ್ರಧಾನ ಕಾರ್ಯದರ್ಶಿ ಮಹೇಶ ಭಟ್ ಕುದುಪುಲ, ನಮ್ಮಮನೆ ಕ್ರಿಯಾ ಸಮಿತಿ ಅಧ್ಯಕ್ಷ ಪರಮೇಶ್ವರ ಭಟ್ ವೇಣೂರು, ಉಪಾಧ್ಯಕ್ಷ ಕೇಶವ ಭಟ್ ಅತ್ತಾಜೆ , ಕಾರ್ಯದರ್ಶಿ ವೆಂಕಪ್ಪಯ್ಯ ಕುಕ್ಕುಜೆ, ಸದಸ್ಯರಾದ ಗೋವಿಂದ ಭಟ್ ಮದ್ದಡ್ಕ, ಉಜಿರೆ ವಲಯ ಅಧ್ಯಕ್ಷ ವಿದ್ಯಾಕುಮಾರ ಕಾಂಚೋಡು, ರೋಹಿಣಿ ಸುಬ್ಬರತ್ನಂ, ಕೈಲಾರು ರಾಜಗೋಪಾಲ್ ಭಟ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

Related posts

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya
error: Content is protected !!