July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ನಮ್ಮ ಮನೆ ಹವ್ಯಕ ಭವನದಲ್ಲಿ ಮಾ.04 ರಂದು ಜರುಗಲಿರುವ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಮಹಾಸ್ವಾಮಿಗಳವರು ಬಿಡುಗಡೆಗೊಳಿಸಿ ಆಶೀರ್ವಾದ ಮಂತ್ರಾಕ್ಷತೆ ನೀಡಿದರು.

ಈ ಸಂದರ್ಭದಲ್ಲಿ ಮಹಾಮಂಡಲ ಮಾತೃ ಪ್ರಧಾನೆಯರಾದ ಶ್ರೀಮತಿ ದೇವಿಕಾ ಶಾಸ್ತ್ರಿ ,ಮಹಾಮಂಡಲ ಸೇವಾ ಪ್ರಧಾನರಾದ ಶ್ರೀ ಕೃಷ್ಣಮೂರ್ತಿ ಮಾಡಾವು, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಅರವಿಂದ, ದರ್ಬೆ ಪ್ರಧಾನ ಕಾರ್ಯದರ್ಶಿ ಮಹೇಶ ಭಟ್ ಕುದುಪುಲ, ನಮ್ಮಮನೆ ಕ್ರಿಯಾ ಸಮಿತಿ ಅಧ್ಯಕ್ಷ ಪರಮೇಶ್ವರ ಭಟ್ ವೇಣೂರು, ಉಪಾಧ್ಯಕ್ಷ ಕೇಶವ ಭಟ್ ಅತ್ತಾಜೆ , ಕಾರ್ಯದರ್ಶಿ ವೆಂಕಪ್ಪಯ್ಯ ಕುಕ್ಕುಜೆ, ಸದಸ್ಯರಾದ ಗೋವಿಂದ ಭಟ್ ಮದ್ದಡ್ಕ, ಉಜಿರೆ ವಲಯ ಅಧ್ಯಕ್ಷ ವಿದ್ಯಾಕುಮಾರ ಕಾಂಚೋಡು, ರೋಹಿಣಿ ಸುಬ್ಬರತ್ನಂ, ಕೈಲಾರು ರಾಜಗೋಪಾಲ್ ಭಟ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

Related posts

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!