23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ನಮ್ಮ ಮನೆ ಹವ್ಯಕ ಭವನದಲ್ಲಿ ಮಾ.04 ರಂದು ಜರುಗಲಿರುವ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಮಹಾಸ್ವಾಮಿಗಳವರು ಬಿಡುಗಡೆಗೊಳಿಸಿ ಆಶೀರ್ವಾದ ಮಂತ್ರಾಕ್ಷತೆ ನೀಡಿದರು.

ಈ ಸಂದರ್ಭದಲ್ಲಿ ಮಹಾಮಂಡಲ ಮಾತೃ ಪ್ರಧಾನೆಯರಾದ ಶ್ರೀಮತಿ ದೇವಿಕಾ ಶಾಸ್ತ್ರಿ ,ಮಹಾಮಂಡಲ ಸೇವಾ ಪ್ರಧಾನರಾದ ಶ್ರೀ ಕೃಷ್ಣಮೂರ್ತಿ ಮಾಡಾವು, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಅರವಿಂದ, ದರ್ಬೆ ಪ್ರಧಾನ ಕಾರ್ಯದರ್ಶಿ ಮಹೇಶ ಭಟ್ ಕುದುಪುಲ, ನಮ್ಮಮನೆ ಕ್ರಿಯಾ ಸಮಿತಿ ಅಧ್ಯಕ್ಷ ಪರಮೇಶ್ವರ ಭಟ್ ವೇಣೂರು, ಉಪಾಧ್ಯಕ್ಷ ಕೇಶವ ಭಟ್ ಅತ್ತಾಜೆ , ಕಾರ್ಯದರ್ಶಿ ವೆಂಕಪ್ಪಯ್ಯ ಕುಕ್ಕುಜೆ, ಸದಸ್ಯರಾದ ಗೋವಿಂದ ಭಟ್ ಮದ್ದಡ್ಕ, ಉಜಿರೆ ವಲಯ ಅಧ್ಯಕ್ಷ ವಿದ್ಯಾಕುಮಾರ ಕಾಂಚೋಡು, ರೋಹಿಣಿ ಸುಬ್ಬರತ್ನಂ, ಕೈಲಾರು ರಾಜಗೋಪಾಲ್ ಭಟ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

Related posts

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya
error: Content is protected !!