September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

ಮುಂಡಾಜೆ: ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸೇವಾ ಮನೋಭಾವದೊಂದಿಗೆ ರಾಷ್ಟ್ರೀಯತೆಯನ್ನು ಬೆಳೆಸಿಕೊಳ್ಳಬೇಕೆಂದು ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಹೇಳಿದರು.

ಕಾಲೇಜಿನಲ್ಲಿ ನಡೆದ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಇವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಅಧ್ಯಕ್ಷತೆ ವಹಿಸಿದ್ದರು. ಜನಾರ್ಧನ, ಅಮೃತ, ಶ್ರಾವ್ಯ, ಲಾವಣ್ಯ, ಅಕ್ಷಯ್ ಅನಿಸಿಕೆ ವ್ಯಕ್ತಪಡಿಸಿದರು.

ಕುಮಾರಿ ಜನಿಕ್ಷಾ ಕಾರ್ಯಕ್ರಮ ನಿರೂಪಿಸಿದರು. ಭರತ್ ಸ್ವಾಗತಿಸಿ, ತೇಜಸ್ವಿನಿ ವಂದಿಸಿದರು.

Related posts

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಕೆಸರುಮಯವಾದ ನಾಲ್ಕೂರಿನ ಹುಂಬೆಜಲ್ಕೆ ರಸ್ತೆ: ಸರಿಪಡಿಸುವಂತೆ ಸ್ಥಳೀಯರ ಆಗ್ರಹ

Suddi Udaya
error: Content is protected !!