22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

ಉಜಿರೆ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ತರಬೇತಿ ಬಗ್ಗೆ ಉಜಿರೆ ಗ್ರಾಮದ ಕಿರಿಯಾಡಿ ಸದಾಶಿವ ದೇವಸ್ಥಾನದಲ್ಲಿ ನಡೆಯಿತು.

ಉದ್ಘಾಟನೆಯನ್ನು ದೇವಸ್ಥಾನದ ಅರ್ಚಕರಾದ ಕೃಷ್ಣ ಹೊಳ್ಳ ನೆರವೇರಿಸಿ ಮಾತನಾಡಿ ರೈತ ತರಬೇತಿ ಒಂದು ಬಹಳ ಉತ್ತಮವಾದ ಯೋಜನೆ ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಕೃಷಿ ಸಖಿ ಭಾಗೀರಥಿ ರೈತ ತರಬೇತಿಯ ಉದ್ದೇಶಗಳು ಇಲಾಖೆಯ ವತಿಯಿಂದ ನಡೆಯುವ ವಿವಿಧ ತರಬೇತಿಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಮಾಹಿತಿ ನೀಡಿದರು. ಪಶುಸಖಿ ಏಕಲತಾ ಪಶು ಇಲಾಖೆಯ ಮಾಹಿತಿಯನ್ನು ನೀಡಿದರು. ಮುಂದೆ ಸಂಪನ್ಮೂಲ ವ್ಯಕ್ತಿಗಳಾದ ಸುಲೇಮಾನ್ ಅಣಬೆ ಕೃಷಿ ಮಾಡುವ ವಿಧಾನಗಳು ಅದರ ಉದ್ದೇಶ ಅದರಿಂದ ನಮಗಾಗುವ ಲಾಭಗಳು ಪ್ರಾತ್ಯಕ್ಷಿಕೆಯ ಮೂಲಕ ಬಂದ ಎಲ್ಲಾ ರೈತರಿಗೆ ಸವಿವರವಾಗಿ ತಿಳಿಸಿದರು.

ಶಿಕ್ಷಕಿ ಸೇವಂತಿ ನಿರಂಜನ್ ಸ್ವಾಗತಿಸಿದರು. , ಶಿಕ್ಷಕಿ ರಾಜೇಶ್ವರಿ ಚಂದ್ರಕಾಂತ್ ಧನ್ಯವಾದವಿತ್ತರು.

Related posts

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ ವತಿಯಿಂದ ಮಂಗಳತೇರು ಶಾಲೆಯಲ್ಲಿ ನಾಯಕತ್ವ ಶಿಬಿರ

Suddi Udaya
error: Content is protected !!