23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

ಉಜಿರೆ : ಉಜಿರೆ ಮುಖ್ಯ ರಸ್ತೆಯ ಶಿವ ಕೃಪಾ ಕಟ್ಟಡ, ಅಪೋಲೋ ಫಾರ್ಮಸಿ ಬಳಿ ನೂತನ ದಂತ ಚಿಕಿತ್ಸಾಲಯ ಫೆ. 9 ರಂದು ಶುಭಾರಂಭಗೊಂಡಿತು.

ನೂತನ ದಂತ ಚಿಕಿತ್ಸಾಲಯವನ್ನು ಅಸ್ಸಯ್ಯಿದ್ ಕೆ.ಪಿ.ಎಸ್ ಝೖನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ರವರು ದುಆ ನೆರೆವೇರಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ಸಿಪಿಎಮ್ ಪಕ್ಷದ ಮುಖಂಡರು ಬಿ. ಎಂ ಭಟ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬೆಳ್ತಂಗಡಿ ಖಿಲರ್ ಜುಮಾ ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್, ಖ್ಯಾತ ಯುಟ್ಯೂಬರ್ ಶ್ಯಾಮ್, ಉದ್ಯಮಿಗಳಾದ ಹನೀಫ್ ಉಜಿರೆ, ಮೊಹಮ್ಮದ್ ಅಲಿ, ಕರಾಟೆ ತರಬೇತುಗಾರ ರಹ್ಮಾನ್ ಹಾಗೂ ಇತರರು ಉಪಸ್ಥಿತರಿದ್ದರು.

ಮಾಲಕರಾದ ಡಾ. ಸಿನಾನ್ ಹಾಗೂ ಅವರ ತಂದೆಯವರಾದ ಪಿಹೆಚ್ ಹಸೈನಾರ್ ಹಾಜಿ ಕಕ್ಕಿಂಜೆ ರವರು ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya
error: Content is protected !!