July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

ಉಜಿರೆ : ಉಜಿರೆ ಮುಖ್ಯ ರಸ್ತೆಯ ಶಿವ ಕೃಪಾ ಕಟ್ಟಡ, ಅಪೋಲೋ ಫಾರ್ಮಸಿ ಬಳಿ ನೂತನ ದಂತ ಚಿಕಿತ್ಸಾಲಯ ಫೆ. 9 ರಂದು ಶುಭಾರಂಭಗೊಂಡಿತು.

ನೂತನ ದಂತ ಚಿಕಿತ್ಸಾಲಯವನ್ನು ಅಸ್ಸಯ್ಯಿದ್ ಕೆ.ಪಿ.ಎಸ್ ಝೖನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ರವರು ದುಆ ನೆರೆವೇರಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ಸಿಪಿಎಮ್ ಪಕ್ಷದ ಮುಖಂಡರು ಬಿ. ಎಂ ಭಟ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬೆಳ್ತಂಗಡಿ ಖಿಲರ್ ಜುಮಾ ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್, ಖ್ಯಾತ ಯುಟ್ಯೂಬರ್ ಶ್ಯಾಮ್, ಉದ್ಯಮಿಗಳಾದ ಹನೀಫ್ ಉಜಿರೆ, ಮೊಹಮ್ಮದ್ ಅಲಿ, ಕರಾಟೆ ತರಬೇತುಗಾರ ರಹ್ಮಾನ್ ಹಾಗೂ ಇತರರು ಉಪಸ್ಥಿತರಿದ್ದರು.

ಮಾಲಕರಾದ ಡಾ. ಸಿನಾನ್ ಹಾಗೂ ಅವರ ತಂದೆಯವರಾದ ಪಿಹೆಚ್ ಹಸೈನಾರ್ ಹಾಜಿ ಕಕ್ಕಿಂಜೆ ರವರು ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya
error: Content is protected !!