25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ನೂತನ ಕೊಡಿಮರ ಸ್ಥಾಪನೆಯು ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅತುಲ್ ಕುಮಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುದರ್ಶನ ಕೊಲ್ಲಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ನಿರ್ದೇಶಕರಾದ ಜಗದೀಶ ಶೆಟ್ಟಿ ಮೈರಾ, ಜಯವಿಕ್ರಮ ಕಲ್ಲಾಪು, ಪ್ರಮುಖರಾದ ದಿಲೀಪ್ ಶೆಟ್ಟಿ, ರಘುರಾಮ ಶೆಟ್ಟಿ, ದಯಾನಂದ ಕರಾಯ, ದುರ್ಗೇಶ್ ಕೆದಿಲಾಯ, ಸುರೇಶ, ಸುಜೀರ್ ಗಣಪತಿ ನಾಯಕ್, ಉಮೇಶ ಬನಾರಿ, ಬೊಮ್ಮಯ್ಯ ಬಂಗೇರ, ಡಾ.ಅಣ್ಣಿ ಗೌಡ, ನಾರಾಯಣ ಶೆಟ್ಟಿ, ನಂದಿನಿ, ಸೂರ, ಸರ‍್ಯನಾರಾಯಣ ವೈಲಾಯ, ಸಿವಿಲ್ ಇಂಜಿನಿಯರ್ ಸಾಮ್ರಾಟ್, ಪ್ರಿಯ, ಗೀತಾ ಕುದ್ದಣ್ಣಾಯ, ನೋಣಯ್ಯ ಪೂಜಾರಿ, ವಿಶ್ವನಾಥ ಶೆಟ್ಟಿ, ರಾಜಶೇಖರ ರೈ, ನೋಣಯ್ಯ ಗೌಡ, ರಾಮಕೃಷ್ಣ ಶೆಟ್ಟಿ, ಗೋಪಾಲಕೃಷ್ಣ ಪೈ, ಜಯರಾಮ ಸಾಲಿಯಾನ್, ತೀರ್ಥರಾಮ, ವೆಂಕಪ್ಪ ನಾಯ್ಕ, ಉಮ್ಮಣ್ಣ ಗೌಡ, ಆನಂದ ಪೂಜಾರಿ, ಧರ್ಣಪ್ಪ, ಜಗದೀಶ ಗೌಡ, ಭಾಸ್ಕರ ನಾಯ್ಕ, ಗಣೇಶ ಶಿವಗಿರಿ, ಲೀಲಾವತಿ, ಮುತ್ತಪ್ಪ ಪೂಜಾರಿ, ಉಮೇಶ ಗೌಡ, ಕೇಶವ ಕುಂದಾರ್, ಗುಣಾಕರ ಅಗ್ನಾಡಿ, ವಿಠಲ ಭಟ್, ಕೊರಗಪ್ಪ ಪೂಜಾರಿ, ಯುವರಾಜ ಅನಾರ್ ಉಪಸ್ಥಿತರಿದ್ದು ಅರ್ಚಕರಾದ ಶಶಿಕಾಂತ್ ರಾವ್ ಸಹಕರಿಸಿದರು.

Related posts

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಮಂಗಳೂರು ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಕೊಕ್ರಾಡಿ ಹರಿಶ್ವoದ್ರ ಆಚಾರ್ಯ ರವರಿಗೆ ಸನ್ಮಾನ

Suddi Udaya
error: Content is protected !!