25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಕೊಯ್ಯೂರು : ಇಲ್ಲಿಯ ಹರ್ಪಳ ಎಂಬಲ್ಲಿ ರೂ.25 ಲಕ್ಷ ಹಾಗೂ ಅಡ್ಯಾಲು ಎಂಬಲ್ಲಿ ರೂ.20.00 ಲಕ್ಷ ವೆಚ್ಚದ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಫೆ.10 ರಂದು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಮುಖಂಡರು, ಇಂಜಿನಿಯರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!