ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬಳಿಕ ಉಜಿರೆ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಾರಾವಿ ದೇವಸ್ಥಾನದ ಮೊಕ್ತೇಸರರಾದ ಜಗದೀಶ್ ಹೆಗ್ಡೆಯವರಿಗೆ ನೀಡಿ ಎಲ್ಲರನ್ನು ಆಮಂತ್ರಿಸಿದರು. ಈ ಸಂದರ್ಭದಲ್ಲಿ ಪ್ರತಾಪಸಿಂಹ ನಾಯಕ್ ಅವರನ್ನು ದೇವಸ್ಥಾನದ ವತಿಯಿಂದ ಶಾಲು ಹಾಕಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಾರಾವಿ ಗ್ರಾ‌.ಪಂ ಸದಸ್ಯ ಉದಯ ಹೆಗ್ಡೆ ನಾರಾವಿ, ಬ್ರಹ್ಮಕಲಶೋತ್ಸವ ಕಲಶ ಸಮಿತಿ ಸಂಚಾಲಕ ಪ್ರಮೋದ್ ಕುಲಾಲ್ ಹೊಸ್ಮಾರು, ಪ್ರಮುಖರಾದ ರತ್ನಾಕರ ಶೆಟ್ಟಿ, ರಾಮಚ್ಚಂದ್ರ ಭಟ್, ಸತೀಶ್ ಆಚಾರ್ಯ ನಾರಾವಿ, ಮುರಳೀಧರ ಭಟ್, ಪ್ರಸಾದ್ ಕೋಟ್ಯಾನ್, ಕುಸುಮನಾಭ, ರವಿ ಹೆಗ್ಡೆ ಬಿರ್ಮೊಟ್ಟು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಕಣಿಯೂರು: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya
error: Content is protected !!