July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬಳಿಕ ಉಜಿರೆ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಾರಾವಿ ದೇವಸ್ಥಾನದ ಮೊಕ್ತೇಸರರಾದ ಜಗದೀಶ್ ಹೆಗ್ಡೆಯವರಿಗೆ ನೀಡಿ ಎಲ್ಲರನ್ನು ಆಮಂತ್ರಿಸಿದರು. ಈ ಸಂದರ್ಭದಲ್ಲಿ ಪ್ರತಾಪಸಿಂಹ ನಾಯಕ್ ಅವರನ್ನು ದೇವಸ್ಥಾನದ ವತಿಯಿಂದ ಶಾಲು ಹಾಕಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಾರಾವಿ ಗ್ರಾ‌.ಪಂ ಸದಸ್ಯ ಉದಯ ಹೆಗ್ಡೆ ನಾರಾವಿ, ಬ್ರಹ್ಮಕಲಶೋತ್ಸವ ಕಲಶ ಸಮಿತಿ ಸಂಚಾಲಕ ಪ್ರಮೋದ್ ಕುಲಾಲ್ ಹೊಸ್ಮಾರು, ಪ್ರಮುಖರಾದ ರತ್ನಾಕರ ಶೆಟ್ಟಿ, ರಾಮಚ್ಚಂದ್ರ ಭಟ್, ಸತೀಶ್ ಆಚಾರ್ಯ ನಾರಾವಿ, ಮುರಳೀಧರ ಭಟ್, ಪ್ರಸಾದ್ ಕೋಟ್ಯಾನ್, ಕುಸುಮನಾಭ, ರವಿ ಹೆಗ್ಡೆ ಬಿರ್ಮೊಟ್ಟು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya
error: Content is protected !!