22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ಪರಿಸರದ ಬಡ ಕುಟುಂಬವೊಂದು ರೇಷನ್ ಕಾರ್ಡ್ ಇಲ್ಲದೇ ಸಮಸ್ಯೆಗೆ ಸಿಲುಕ್ಕಿಕೊಂಡಿರುವ ಬಗ್ಗೆ ಸುದ್ದಿಯಾಗಿತ್ತು ಇದೀಗ ಆ ಕುಟುಂಬಕ್ಕೆ ಪಡಿತರ ಚೀಟಿ ಆಹಾರ ಇಲಾಖೆಯಿಂದ ಸೃಜೀಸಲಾಗಿದೆ.

ಕೋಲೋಡಿಯ ನೀಲಮ್ಮ ಕುಟುಂಬ ಸಮರ್ಪಕ ದಾಖಲೆಗಳಲು ಇಲ್ಲದೇ ಸಣ್ಣ ಕುಟೀರದಲ್ಲಿ ವಾಸವಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿತ್ತು. ಸಮಸ್ಯೆಯನ್ನು ಆಲಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಸ್ತುತವಾಗಿ ಯಾವುದೇ ಹೊಸ ಪಡಿತರ ಚೀಟಿ ಪಡೆಯಲು ಅವಕಾಶವಿಲ್ಲದ ಕಾರಣ ವೈದ್ಯಕೀಯ ನೆಲೆಯಲ್ಲಿ ಅವರಿಗೆ ರೇಷನ್ ಕಾರ್ಡ್ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ವಿಶೇಷ ವರದಿಯನ್ನು ಮಂಗಳೂರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸಲ್ಲಿಸಿದ್ದರು.

Related posts

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!