25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ನಮ್ಮ ಮನೆ ಹವ್ಯಕ ಭವನದಲ್ಲಿ ಮಾ.04 ರಂದು ಜರುಗಲಿರುವ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಮಹಾಸ್ವಾಮಿಗಳವರು ಬಿಡುಗಡೆಗೊಳಿಸಿ ಆಶೀರ್ವಾದ ಮಂತ್ರಾಕ್ಷತೆ ನೀಡಿದರು.

ಈ ಸಂದರ್ಭದಲ್ಲಿ ಮಹಾಮಂಡಲ ಮಾತೃ ಪ್ರಧಾನೆಯರಾದ ಶ್ರೀಮತಿ ದೇವಿಕಾ ಶಾಸ್ತ್ರಿ ,ಮಹಾಮಂಡಲ ಸೇವಾ ಪ್ರಧಾನರಾದ ಶ್ರೀ ಕೃಷ್ಣಮೂರ್ತಿ ಮಾಡಾವು, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಅರವಿಂದ, ದರ್ಬೆ ಪ್ರಧಾನ ಕಾರ್ಯದರ್ಶಿ ಮಹೇಶ ಭಟ್ ಕುದುಪುಲ, ನಮ್ಮಮನೆ ಕ್ರಿಯಾ ಸಮಿತಿ ಅಧ್ಯಕ್ಷ ಪರಮೇಶ್ವರ ಭಟ್ ವೇಣೂರು, ಉಪಾಧ್ಯಕ್ಷ ಕೇಶವ ಭಟ್ ಅತ್ತಾಜೆ , ಕಾರ್ಯದರ್ಶಿ ವೆಂಕಪ್ಪಯ್ಯ ಕುಕ್ಕುಜೆ, ಸದಸ್ಯರಾದ ಗೋವಿಂದ ಭಟ್ ಮದ್ದಡ್ಕ, ಉಜಿರೆ ವಲಯ ಅಧ್ಯಕ್ಷ ವಿದ್ಯಾಕುಮಾರ ಕಾಂಚೋಡು, ರೋಹಿಣಿ ಸುಬ್ಬರತ್ನಂ, ಕೈಲಾರು ರಾಜಗೋಪಾಲ್ ಭಟ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!