September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ನಮ್ಮ ಮನೆ ಹವ್ಯಕ ಭವನದಲ್ಲಿ ಮಾ.04 ರಂದು ಜರುಗಲಿರುವ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಮಹಾಸ್ವಾಮಿಗಳವರು ಬಿಡುಗಡೆಗೊಳಿಸಿ ಆಶೀರ್ವಾದ ಮಂತ್ರಾಕ್ಷತೆ ನೀಡಿದರು.

ಈ ಸಂದರ್ಭದಲ್ಲಿ ಮಹಾಮಂಡಲ ಮಾತೃ ಪ್ರಧಾನೆಯರಾದ ಶ್ರೀಮತಿ ದೇವಿಕಾ ಶಾಸ್ತ್ರಿ ,ಮಹಾಮಂಡಲ ಸೇವಾ ಪ್ರಧಾನರಾದ ಶ್ರೀ ಕೃಷ್ಣಮೂರ್ತಿ ಮಾಡಾವು, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಅರವಿಂದ, ದರ್ಬೆ ಪ್ರಧಾನ ಕಾರ್ಯದರ್ಶಿ ಮಹೇಶ ಭಟ್ ಕುದುಪುಲ, ನಮ್ಮಮನೆ ಕ್ರಿಯಾ ಸಮಿತಿ ಅಧ್ಯಕ್ಷ ಪರಮೇಶ್ವರ ಭಟ್ ವೇಣೂರು, ಉಪಾಧ್ಯಕ್ಷ ಕೇಶವ ಭಟ್ ಅತ್ತಾಜೆ , ಕಾರ್ಯದರ್ಶಿ ವೆಂಕಪ್ಪಯ್ಯ ಕುಕ್ಕುಜೆ, ಸದಸ್ಯರಾದ ಗೋವಿಂದ ಭಟ್ ಮದ್ದಡ್ಕ, ಉಜಿರೆ ವಲಯ ಅಧ್ಯಕ್ಷ ವಿದ್ಯಾಕುಮಾರ ಕಾಂಚೋಡು, ರೋಹಿಣಿ ಸುಬ್ಬರತ್ನಂ, ಕೈಲಾರು ರಾಜಗೋಪಾಲ್ ಭಟ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

Related posts

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya
error: Content is protected !!