25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

ಮುಂಡಾಜೆ: ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸೇವಾ ಮನೋಭಾವದೊಂದಿಗೆ ರಾಷ್ಟ್ರೀಯತೆಯನ್ನು ಬೆಳೆಸಿಕೊಳ್ಳಬೇಕೆಂದು ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಹೇಳಿದರು.

ಕಾಲೇಜಿನಲ್ಲಿ ನಡೆದ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಇವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಅಧ್ಯಕ್ಷತೆ ವಹಿಸಿದ್ದರು. ಜನಾರ್ಧನ, ಅಮೃತ, ಶ್ರಾವ್ಯ, ಲಾವಣ್ಯ, ಅಕ್ಷಯ್ ಅನಿಸಿಕೆ ವ್ಯಕ್ತಪಡಿಸಿದರು.

ಕುಮಾರಿ ಜನಿಕ್ಷಾ ಕಾರ್ಯಕ್ರಮ ನಿರೂಪಿಸಿದರು. ಭರತ್ ಸ್ವಾಗತಿಸಿ, ತೇಜಸ್ವಿನಿ ವಂದಿಸಿದರು.

Related posts

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!