September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

ಬೆಳ್ತಂಗಡಿ : ಸುದೇಮುಗೇರು ನಿವಾಸಿ ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ, ಮಾಜಿ ಅಧ್ಯಕ್ಷ ಸ್ಟ್ಯಾನಿ ಲೋಬೊ, ಉಪಾಧ್ಯಕ್ಷ ಲಿಯೊ ರೋಡ್ರಿಗಸ್, ವಲಯ ಅಧ್ಯಕ್ಷ ಸುನಿಲ್ ಮೋನಿಸ್, ಬೆಳ್ತಂಗಡಿ ಘಟಕದ ಅಧ್ಯಕ್ಷ ಗಿಲ್ಬರ್ಟ್ ಪಿಂಟೋ, ಬೆಳ್ತಂಗಡಿ ಚರ್ಚ್ ಉಪಾಧ್ಯಕ್ಷರಾದ ವಾಲ್ಟಾರ್ ಮೋನಿಶ್ ಮತ್ತು ಇತರರು ಭೇಟಿ ನೀಡಿದರು.

Related posts

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya
error: Content is protected !!