25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

ತೆಕ್ಕಾರು : ಇಲ್ಲಿಯ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಫೆ. 11 ರಂದು ನಡೆದಿದೆ.

ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆಯಿಂದ ವಾಹನ ಕೆಲಭಾಗದ ರಸ್ತೆಗೆ ಪಲ್ಟಿಯಾಗಿ ಚಾಲಕ ಅಳಕ್ಕೆ ನಿವಾಸಿ ಅವಿವಾಹಿತ ಪುಟ್ಟ(31ವ) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಿಕಪ್ ನಲ್ಲಿದ್ದ ನಾಲ್ಕು ಮಂದಿ ಪೈಕಿ ಮೂರು ಮಂದಿಗೆ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

Related posts

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಪೆರಿಂಜೆ ಎಸ್ ಡಿ ಎಂ ಶಾಲೆಯಲ್ಲಿ ಹೆಚ್ ಪಿವಿ ಲಸಿಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya
error: Content is protected !!