25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

ತೆಕ್ಕಾರು : ಇಲ್ಲಿಯ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಫೆ. 11 ರಂದು ನಡೆದಿದೆ.

ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆಯಿಂದ ವಾಹನ ಕೆಲಭಾಗದ ರಸ್ತೆಗೆ ಪಲ್ಟಿಯಾಗಿ ಚಾಲಕ ಅಳಕ್ಕೆ ನಿವಾಸಿ ಅವಿವಾಹಿತ ಪುಟ್ಟ(31ವ) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಿಕಪ್ ನಲ್ಲಿದ್ದ ನಾಲ್ಕು ಮಂದಿ ಪೈಕಿ ಮೂರು ಮಂದಿಗೆ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya
error: Content is protected !!