25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಇಂದು(ಫೆ.11) ಮಧ್ಯಾಹ್ನ ನಡೆದಿದೆ.

ಇಲ್ಲಿನ ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಎಂಬವರ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್ ನಿಂದ ಬೆಂಕಿಯ ಕಿಡಿಗಳು ಸಿಡಿದು ಬೆಂಕಿಯು ತೋಟವನ್ನು ಆವರಿಸಿ 25 ಕ್ಕಿಂತ ಅಧಿಕ ಗೇರು ಮರಗಳು ಸುಟ್ಟುಹೋಗಿವೆ.
ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡ, ಬೆಳಾಲು ಎ ವಿಭಾಗದ ಸದಸ್ಯರಾದ ನಾಗೇಶ್ ನೆರಿಯ, ಸ್ನೇಕ್ ಅನಿಲ್ ಕಕ್ಕಿಂಜೆ, ಸ್ಥಳೀಯರಾದ ಶಾಜಿ ಮೋಹನ್, ನಿತಿನ್ ಹಾಗೂ ಮೆಸ್ಕಾಂ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಹೆಚ್ಚಿನ ಪ್ರದೇಶಕ್ಕೆ ಬೆಂಕಿ ಆವರಿಸುವುದನ್ನು ತಡೆದ ಕಾರಣ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿದೆ.

Related posts

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಉಜಿರೆ: ಗುರಿಪಳ್ಳ ನಿವಾಸಿ ಶ್ರದ್ಧಾ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!