July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಇಂದು(ಫೆ.11) ಮಧ್ಯಾಹ್ನ ನಡೆದಿದೆ.

ಇಲ್ಲಿನ ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಎಂಬವರ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್ ನಿಂದ ಬೆಂಕಿಯ ಕಿಡಿಗಳು ಸಿಡಿದು ಬೆಂಕಿಯು ತೋಟವನ್ನು ಆವರಿಸಿ 25 ಕ್ಕಿಂತ ಅಧಿಕ ಗೇರು ಮರಗಳು ಸುಟ್ಟುಹೋಗಿವೆ.
ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡ, ಬೆಳಾಲು ಎ ವಿಭಾಗದ ಸದಸ್ಯರಾದ ನಾಗೇಶ್ ನೆರಿಯ, ಸ್ನೇಕ್ ಅನಿಲ್ ಕಕ್ಕಿಂಜೆ, ಸ್ಥಳೀಯರಾದ ಶಾಜಿ ಮೋಹನ್, ನಿತಿನ್ ಹಾಗೂ ಮೆಸ್ಕಾಂ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಹೆಚ್ಚಿನ ಪ್ರದೇಶಕ್ಕೆ ಬೆಂಕಿ ಆವರಿಸುವುದನ್ನು ತಡೆದ ಕಾರಣ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿದೆ.

Related posts

ಜೆಸಿಐ ಮಡಂತ್ಯಾರಿಗೆ ವಲಯ ಮಹಿಳಾ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಹಾಗೂ ಮನ್ನಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya
error: Content is protected !!