25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರು ಬೆಳಾಲು ಆರಿಕೋಡಿ ದೇವಸ್ಥಾನದ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು ಆರೋಗ್ಯ ವಿಚಾರಿಸಿ ತುರ್ತು ಸ್ಪಂದಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya
error: Content is protected !!