ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

ತೆಕ್ಕಾರು : ಇಲ್ಲಿಯ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಫೆ. 11 ರಂದು ನಡೆದಿದೆ.

ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆಯಿಂದ ವಾಹನ ಕೆಲಭಾಗದ ರಸ್ತೆಗೆ ಪಲ್ಟಿಯಾಗಿ ಚಾಲಕ ಅಳಕ್ಕೆ ನಿವಾಸಿ ಅವಿವಾಹಿತ ಪುಟ್ಟ(31ವ) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಿಕಪ್ ನಲ್ಲಿದ್ದ ನಾಲ್ಕು ಮಂದಿ ಪೈಕಿ ಮೂರು ಮಂದಿಗೆ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

Related posts

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹ ಸಂಸ್ಥೆ ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ವೈದ್ಯರ ದಿನಾಚರಣೆ: ಹಿರಿಯ ವೈದ್ಯ ಡಾ. ಅನಂತ ಕೃಷ್ಣ ಉಪಾಧ್ಯಾಯ ಪಾದೂರು ಅವರಿಗೆ ಸನ್ಮಾನ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!