32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಇಂದು(ಫೆ.11) ಮಧ್ಯಾಹ್ನ ನಡೆದಿದೆ.

ಇಲ್ಲಿನ ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಎಂಬವರ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್ ನಿಂದ ಬೆಂಕಿಯ ಕಿಡಿಗಳು ಸಿಡಿದು ಬೆಂಕಿಯು ತೋಟವನ್ನು ಆವರಿಸಿ 25 ಕ್ಕಿಂತ ಅಧಿಕ ಗೇರು ಮರಗಳು ಸುಟ್ಟುಹೋಗಿವೆ.
ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡ, ಬೆಳಾಲು ಎ ವಿಭಾಗದ ಸದಸ್ಯರಾದ ನಾಗೇಶ್ ನೆರಿಯ, ಸ್ನೇಕ್ ಅನಿಲ್ ಕಕ್ಕಿಂಜೆ, ಸ್ಥಳೀಯರಾದ ಶಾಜಿ ಮೋಹನ್, ನಿತಿನ್ ಹಾಗೂ ಮೆಸ್ಕಾಂ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಹೆಚ್ಚಿನ ಪ್ರದೇಶಕ್ಕೆ ಬೆಂಕಿ ಆವರಿಸುವುದನ್ನು ತಡೆದ ಕಾರಣ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿದೆ.

Related posts

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya
error: Content is protected !!