ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಇಂದು(ಫೆ.11) ಮಧ್ಯಾಹ್ನ ನಡೆದಿದೆ.

ಇಲ್ಲಿನ ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಎಂಬವರ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್ ನಿಂದ ಬೆಂಕಿಯ ಕಿಡಿಗಳು ಸಿಡಿದು ಬೆಂಕಿಯು ತೋಟವನ್ನು ಆವರಿಸಿ 25 ಕ್ಕಿಂತ ಅಧಿಕ ಗೇರು ಮರಗಳು ಸುಟ್ಟುಹೋಗಿವೆ.
ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡ, ಬೆಳಾಲು ಎ ವಿಭಾಗದ ಸದಸ್ಯರಾದ ನಾಗೇಶ್ ನೆರಿಯ, ಸ್ನೇಕ್ ಅನಿಲ್ ಕಕ್ಕಿಂಜೆ, ಸ್ಥಳೀಯರಾದ ಶಾಜಿ ಮೋಹನ್, ನಿತಿನ್ ಹಾಗೂ ಮೆಸ್ಕಾಂ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಹೆಚ್ಚಿನ ಪ್ರದೇಶಕ್ಕೆ ಬೆಂಕಿ ಆವರಿಸುವುದನ್ನು ತಡೆದ ಕಾರಣ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿದೆ.

Related posts

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya
error: Content is protected !!