July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಇಂದು(ಫೆ.11) ಮಧ್ಯಾಹ್ನ ನಡೆದಿದೆ.

ಇಲ್ಲಿನ ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಎಂಬವರ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್ ನಿಂದ ಬೆಂಕಿಯ ಕಿಡಿಗಳು ಸಿಡಿದು ಬೆಂಕಿಯು ತೋಟವನ್ನು ಆವರಿಸಿ 25 ಕ್ಕಿಂತ ಅಧಿಕ ಗೇರು ಮರಗಳು ಸುಟ್ಟುಹೋಗಿವೆ.
ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡ, ಬೆಳಾಲು ಎ ವಿಭಾಗದ ಸದಸ್ಯರಾದ ನಾಗೇಶ್ ನೆರಿಯ, ಸ್ನೇಕ್ ಅನಿಲ್ ಕಕ್ಕಿಂಜೆ, ಸ್ಥಳೀಯರಾದ ಶಾಜಿ ಮೋಹನ್, ನಿತಿನ್ ಹಾಗೂ ಮೆಸ್ಕಾಂ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಹೆಚ್ಚಿನ ಪ್ರದೇಶಕ್ಕೆ ಬೆಂಕಿ ಆವರಿಸುವುದನ್ನು ತಡೆದ ಕಾರಣ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿದೆ.

Related posts

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya
error: Content is protected !!