25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಇಂದು(ಫೆ.11) ಮಧ್ಯಾಹ್ನ ನಡೆದಿದೆ.

ಇಲ್ಲಿನ ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಎಂಬವರ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್ ನಿಂದ ಬೆಂಕಿಯ ಕಿಡಿಗಳು ಸಿಡಿದು ಬೆಂಕಿಯು ತೋಟವನ್ನು ಆವರಿಸಿ 25 ಕ್ಕಿಂತ ಅಧಿಕ ಗೇರು ಮರಗಳು ಸುಟ್ಟುಹೋಗಿವೆ.
ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡ, ಬೆಳಾಲು ಎ ವಿಭಾಗದ ಸದಸ್ಯರಾದ ನಾಗೇಶ್ ನೆರಿಯ, ಸ್ನೇಕ್ ಅನಿಲ್ ಕಕ್ಕಿಂಜೆ, ಸ್ಥಳೀಯರಾದ ಶಾಜಿ ಮೋಹನ್, ನಿತಿನ್ ಹಾಗೂ ಮೆಸ್ಕಾಂ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಹೆಚ್ಚಿನ ಪ್ರದೇಶಕ್ಕೆ ಬೆಂಕಿ ಆವರಿಸುವುದನ್ನು ತಡೆದ ಕಾರಣ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿದೆ.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya
error: Content is protected !!