July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ 9 ವಿದ್ಯಾರ್ಥಿಗಳು ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 9 ಜನ ವಿದ್ಯಾರ್ಥಿಗಳು ಇದೇ ಬರುವ ಫೆಬ್ರವರಿ 14ರಿಂದ 18ವರೆಗೆ ವಿಜಯವಾಡದಲ್ಲಿ ನಡೆಯಲಿರುವ ಅಖಿಲಾ ಭಾರತ ಮಟ್ಟದ ಅಂತರ್ ವಿಶ್ವವಿದ್ಯಾಲಯಗಳ ಮಹಿಳಾ ನೆಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆಗೊಂಡಿದ್ದಾರೆ.

ಇವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ಎಂಎಸ್ ಡಬ್ಲ್ಯೂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಾದ ವರ್ಷಿತಾ, ರಶ್ಮೀ ಎಸ್, ಎಂ.ಕಾಂ ವಿದ್ಯಾರ್ಥಿನಿ ಮನಿಷಾ, ಬಿಕಾಂ ವಿದ್ಯಾರ್ಥಿಳಾದ ಸುರಕ್ಷಾ, ಪಲ್ಲವಿ, ಸಿಂಚನಾ, ಬಿಎ ವಿದ್ಯಾರ್ಥಿನಿ ಧನು ಶ್ರೀ ಎಚ್.ಆರ್. ಬಿ.ಎಸ್ ಸಿ ವಿದ್ಯಾರ್ಥಿನಿ ಸ್ಪೂರ್ತಿ ಎಂ.ಆರ್ ತಂಡದಲ್ಲಿ ಭಾಗವಹಿಸಲಿದ್ದಾರೆ. ಇದೇ ಮಂಗಳೂರು ವಿಶ್ವವಿದ್ಯಾನಿಲಯ ತಂಡಕ್ಕೆ ಆಳ್ವಾಸ್ ಕಾಲೇಜಿನ ಜೋಸ್ಮಿನ್ ಮಾರಿಯಾ ಮತ್ತು ನಿರ್ಮಾಲಾ ಕಾಮತ್ ಸೇರಿದಂತೆ ಮೂಡುಬಿದಿರೆಯ ದವಳ ಕಾಲೇಜಿನ ವಿಶ್ಮೀತಾ ವಿ ಶೆಟ್ಟಿ ಆಯ್ಕೆಗೊಂಡಿರುತ್ತಾರೆ. ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ತರಬೇತಿ ನೀಡಿರುತ್ತಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya
error: Content is protected !!