September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ 9 ವಿದ್ಯಾರ್ಥಿಗಳು ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 9 ಜನ ವಿದ್ಯಾರ್ಥಿಗಳು ಇದೇ ಬರುವ ಫೆಬ್ರವರಿ 14ರಿಂದ 18ವರೆಗೆ ವಿಜಯವಾಡದಲ್ಲಿ ನಡೆಯಲಿರುವ ಅಖಿಲಾ ಭಾರತ ಮಟ್ಟದ ಅಂತರ್ ವಿಶ್ವವಿದ್ಯಾಲಯಗಳ ಮಹಿಳಾ ನೆಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆಗೊಂಡಿದ್ದಾರೆ.

ಇವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ಎಂಎಸ್ ಡಬ್ಲ್ಯೂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಾದ ವರ್ಷಿತಾ, ರಶ್ಮೀ ಎಸ್, ಎಂ.ಕಾಂ ವಿದ್ಯಾರ್ಥಿನಿ ಮನಿಷಾ, ಬಿಕಾಂ ವಿದ್ಯಾರ್ಥಿಳಾದ ಸುರಕ್ಷಾ, ಪಲ್ಲವಿ, ಸಿಂಚನಾ, ಬಿಎ ವಿದ್ಯಾರ್ಥಿನಿ ಧನು ಶ್ರೀ ಎಚ್.ಆರ್. ಬಿ.ಎಸ್ ಸಿ ವಿದ್ಯಾರ್ಥಿನಿ ಸ್ಪೂರ್ತಿ ಎಂ.ಆರ್ ತಂಡದಲ್ಲಿ ಭಾಗವಹಿಸಲಿದ್ದಾರೆ. ಇದೇ ಮಂಗಳೂರು ವಿಶ್ವವಿದ್ಯಾನಿಲಯ ತಂಡಕ್ಕೆ ಆಳ್ವಾಸ್ ಕಾಲೇಜಿನ ಜೋಸ್ಮಿನ್ ಮಾರಿಯಾ ಮತ್ತು ನಿರ್ಮಾಲಾ ಕಾಮತ್ ಸೇರಿದಂತೆ ಮೂಡುಬಿದಿರೆಯ ದವಳ ಕಾಲೇಜಿನ ವಿಶ್ಮೀತಾ ವಿ ಶೆಟ್ಟಿ ಆಯ್ಕೆಗೊಂಡಿರುತ್ತಾರೆ. ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ತರಬೇತಿ ನೀಡಿರುತ್ತಾರೆ.

Related posts

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya
error: Content is protected !!